ಪುತ್ತೂರು, ಮೇ 22 ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅರಿಯಡ್ಕ ಗ್ರಾಮದ ಜಾರತ್ತಾರಿನಲ್ಲಿ ವರದಿಯಾಗಿದೆ.
ಆನಂದ ಎಂಬವರ ಪುತ್ರ ರಿತೇಶ್ (18. ವ ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.ಮನೆಯ ಹಿಂಭಾಗದಲ್ಲಿರುವ ಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.