ತಾಜಾ ಸುದ್ದಿ

ಬೆಳ್ತಂಗಡಿ: ಗಡಾಯಿಕಲ್ಲಿಗೆ ಬಡಿದ ಸಿಡಿಲು

Published

on

ಬೆಳ್ತಂಗಡಿ, ಮೇ 23: ತಾಲೂಕಿನ ಇತಿಹಾಸ ಪ್ರಸಿದ್ಧ ನರಸಿಂಹ ಗಡ, ಗಡಾಯಿಕಲ್ಲು ಇದಕ್ಕೆ ಮೇ 23 ಸಂಜೆ ಸಿಡಿಲು ಬಡಿದಿದೆ.‌

ಸಿಡಿಲಿನ ಹೊಡೆತಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಇದರ ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ. ಆದರೆ ಮಳೆ ಬಂದ್ದ ಕಾರಣದಿಂದಾಗಿ ಬೆಂಕಿ ನಂದಿ ಹೋಗಿದೆ.

ಕಳೆದ ಬಾರಿಯೂ ಮಳೆಗಾಲ ಪ್ರಾರಂಭದಲ್ಲಿ ಸಿಡಿಲು ಬಡಿದು ದೊಡ್ಡ ಸ್ಫೋಟದ ಶಬ್ದದೊಂದಿಗೆ ಕಲ್ಲು ಕುಸಿದುಬಿದ್ದು ಸ್ಥಳೀಯರು ಭಯಭೀತರಾಗಿದ್ದರು.

Leave a Reply

Your email address will not be published. Required fields are marked *

Trending

Exit mobile version