ಕರಾವಳಿ

ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೀಟರ್ ಅಪೋಸ್ ಮಾಲಕತ್ವದ ರಾಣಿಪುರ ಸ್ಟೋರ್ ನಿನ್ನೆ ರಾತ್ರಿ ಸುರಿದ ಮಳೆ ಹಾಗೂ ಗುಡುಗಿಗೆ ಅಂಗಡಿ ಸಂಪೂರ್ಣ ಭಸ್ಮ

Published

on

ಮುನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೀಟರ್ ಅಪೋಸ್ ಮಾಲಕತ್ವದ ರಾಣಿಪುರ ಸ್ಟೋರ್ ನಿನ್ನೆ ರಾತ್ರಿ ಸುರಿದ ಮಳೆ ಹಾಗೂ ಗುಡುಗಿಗೆ ಅಂಗಡಿ ಸಂಪೂರ್ಣ ಭಸ್ಮವಾಗಿದೆ.ಅಂಗಡಿಯಲ್ಲಿರುವ ದಿನಸಿ

ಸಾಮಾಗ್ರಿ, 3ಫ್ರಿಡ್ಜ್, ಹಾಗೂ ಕಟ್ಟಡ ಸೇರಿ
ಸುಮಾರು 20 ಲಕ್ಷಕ್ಕಿಂತಲೂಅಧಿಕ ನಷ್ಟವಾಗಿದೆ, ಬೆಂಕಿಯ ತಾಪಕ್ಕೆ ಹಿಂದುಗಡೆಯಲ್ಲಿರುವ ಮನೆಗೆ ಹಾನಿಯಾಗಿದ್ದು, ಮನೆಯು ಸೋರುತ್ತಿದೆ,ಕೆಥೋಲಿಕ್ ಸಭಾ ಮಂಗಳೂರು ಪ್ರದೇಶ್ ಕೇಂದ್ರೀಯ ಅಧ್ಯಕ್ಷ ಅಲ್ವಿನ್ ಡಿಸೋಜ,


ಮುನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ವಿಲ್ಫರೆಡ್ ಡಿಸೋಜ, ರಾಣಿಪುರ ಚರ್ಚ್ ಪಾಲನಾಮಂಡಳಿಯ ಉಪಾಧ್ಯಕ್ಷ ಅರುಣ್ ಮೊಂತೆರೋ ಮಾತನಾಡಿ ಪ್ರಕೃತಿ ವಿಕೋಪದಿಂದ ಹಾನಿಯಾದ ಇವರಿಗೆಸರಕಾರದಿಂದ ಹೆಚ್ಚಿನ ಪರಿಹಾರ ಸಿಗಲಿ ಎಂದು ಹೇಳಿದರು. ತಹಶಿಲ್ದಾರ್ ಪ್ರಭಾಕರ್ ಕಜೂರು ಸ್ಥಳಕ್ಕೆ ಬೇಟಿ ನೀಡಿ ಸರಕಾರದಿಂದ ಸಿಗುವ ಪರಿಹಾರಕ್ಕಾಗಿ 100% ಪ್ರಯತ್ನ ಮಾಡುತ್ತೇನೆಂದು ಹೇಳಿದರು. ಮ್ಯಾಕ್ಸಿಮ್ ಡಿಸೋಜ, ಪ.ಸದಸ್ಯರಾದ ಹಸನಬ್ಬ,ನವೀನ್ ಡಿಸೋಜ, ಬಾಬು ಶೆಟ್ಟಿ, ಪುಷ್ಪಲತಾ ಅಂಚನ್ ಉಪಸ್ಥಿತರಿದ್ದರು. ಗ್ರಾಮ ಕರಣಿಕ ರೇಷ್ಮಾ ಕಂದಾಯ ಅಧಿಕಾರಿ ಮಂಜುನಾಥ್,ಅಭಿವೃದ್ದಿ ಅಧಿಕಾರಿ ರವೀಂದ್ರ ರಾಜೀವ ನಾಯಕ್ ಸ್ಥಳಕ್ಕೆ ವೇಟಿ ನೀಡಿದರು.

Leave a Reply

Your email address will not be published. Required fields are marked *

Trending

Exit mobile version