ಮಂಗಳೂರು (ZOOMKARNATAKA) ಡಿ.24 :ಜನವರಿ 11 ಮತ್ತು 12 ರಂದು ಮಂಗಳೂರಿನ ಕದ್ರಿಪಾರ್ಕ್ ನಲ್ಲಿ ‘ ಕಲಾ ಪರ್ಬ ‘ ಎಂಬ ಚಿತ್ರ, ನೃತ್ಯ, ಶಿಲ್ಪ ಮೇಳವನ್ನು ಶರಧಿ ಪ್ರತಿಷ್ಟಾನವು ‘ ಅಸ್ತ್ರ ‘ ಸಂಸ್ಥೆಯ...
ಮಂಗಳೂರು (ZOOMKARNATAKA) ಡಿ.23 : ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್...
ಮಂಗಳೂರಿನ ಪ್ರತಿಷ್ಠಿತ ರೋಹನ್ ಕಾರ್ಪೊರೇಶನ್ ನ “ಮುಕ್ಕ ಬಡಾವಣೆ” ಲೋಕಾರ್ಪಣೆಗೆ ಸಿದ್ಧತೆ. ಮಂಗಳೂರು (ZOOMKARNATAKA) ಡಿ.23 : ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ...
ನಾವು ತಿನ್ನುವ ಊಟ ಕಲಬೆರಕೆ, ಕುಡಿಯುವ ನೀರು ಕಲಬೆರಕೆ ಎನ್ನುವ ಸಂಗತಿಗಳ ನಡುವೆ ನಾವು ಸೇವನೆ ಮಾಡುವ ಗಾಳಿಯೂ ಕೆಲಬೆರಕೆ ಆಗುತ್ತಿದೆ ಎನ್ನುವ ವಿಚಾರ ಹೊರಬಿದ್ದಿದೆ. ಈ ವಿಚಾರ ಕೇಳಿ ಸಿಲಿಕಾನ್ ಸಿಟಿ ಜನರು ಸ್ವಲ್ಪ...
ಇತ್ತೀಚೆಗೆ ಸಮಂತಾ ಅವರ ನಟನೆಯ ‘ಸಿಟಾಡೆಲ್: ಹನಿ ಬನಿ’ ಸೀರಿಸ್ ರಿಲೀಸ್ ಆಯಿತು. ಈ ಸೀರಿಸ್ ಗಮನ ಸೆಳೆದಿದೆ. ಇದಕ್ಕೆ ಸಂಬಂಧಿಸಿ ಸಕ್ಸಸ್ ಪಾರ್ಟಿ ಕೂಡ ಆಯೋಜನೆ ಮಾಡಲಾಯಿತು. ಇದರ ಪ್ರಚಾರದಲ್ಲಿ ಸಮಂತಾ ತೊಡಗಿದ್ದರು. ಈ...
ಬಳ್ಳಾರಿ,ಡಿ07(Zoom Karnataka) : ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆ ಹಾಗೂ ಬಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ಕೈಗೊಂಡಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ 25ಕ್ಕೂ ಹೆಚ್ಚು ಲೋಕಾಯುಕ್ತ ಸಿಬ್ಬಂದಿ ಭೇಟಿ...
ಬೆಂಗಳೂರು, ಡಿ.07 (Zoom Karnataka): ಈರುಳ್ಳಿ, ಬೆಳ್ಳುಳ್ಳಿ ಬೆಲೆ ಮತ್ತೆ ಗಗನಕ್ಕೇರಿದೆ. ರಿಟೇಲ್ನಲ್ಲಿ ಬೆಳ್ಳುಳ್ಳಿ ಕೆಜಿಗೆ 500 ರಿಂದ 550 ರೂಪಾಯಿ ಇದ್ದರೆ, ಎಪಿಎಂಸಿ ಮಾರುಕಟ್ಟೆಯಲ್ಲಿ 400 ರಿಂದ 450 ರೂಪಾಯಿಗೆ ಮಾರಾಟವಾಗುತ್ತಿದೆ. ಈರುಳ್ಳಿ ರಿಟೇಲ್ನಲ್ಲಿ 70...
ಮುಂಬೈ,ಡಿ04(Zoom Karnataka): ಬುಧವಾರ ಮುಂಬೈನಲ್ಲಿ ನಡೆದ ಸಭೆಯಲ್ಲಿ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ದೇವೇಂದ್ರ ಫಡ್ನವೀಸ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು, ಡಿಸೆಂಬರ್ 5 ರಂದು ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಂಬೈನ...
ಮಂಗಳೂರು, ಡಿ04(Zoom Karnataka): ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ. ನವೆಂಬರ್ 30 ರಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೊದಲ ಬಾರಿಗೆ ಬಾಂಬ್ ಬೆದರಿಕೆ ಬಂದಿತ್ತು. ರಾಮೇಶ್ವರಂ ಕೆಫೆ ಸ್ಫೋಟದ ಮಾದರಿಯಲ್ಲಿ...
ಬೆಂಗಳೂರು, ಡಿ 04(Zoom Karnataka): ಫೆಂಗಲ್ ಚಂಡಮಾರುತ (Fengal cyclone) ಕರ್ನಾಟಕದಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ಹಾಲು ಉತ್ಪಾದನೆಗೂ ಫೆಂಗಲ್ ಚಂಡಮಾರುತದ ಎಫೆಕ್ಟ್ ತಟ್ಟಿದೆ. ಕಳೆದ 2 ರಿಂದ 3 ದಿನಗಳಿಂದ ಕರ್ನಾಟಕ ಹಾಲು ಒಕ್ಕೂಟ (KMF)...